Asianet Suvarna News Asianet Suvarna News

‘ಚೆಲುವರಾಯ ಸ್ವಾಮಿ ರಾಜಕೀಯ ವ್ಯಭಿಚಾರಿ’

ಮಂಡ್ಯದಲ್ಲಿ ದೋಸ್ತಿಗಳ ನಡುವೆ ವಾಕ್ಸಮರ ದಿನೇ ದಿನೇ ಹೆಚ್ಚಾಗುತ್ತಾ ಇದೆ. ಕಾಂಗ್ರೆಸ್ ‘ಬಂಡಾಯ’ ನಾಯಕ ಚೆಲುವರಾಯ ಸ್ವಾಮಿ ವಿರುದ್ಧ ಈಗ ನಾಗಮಂಗಲ ಜೆಡಿಎಸ್ ಶಾಸಕ ಹರಿಹಾಯ್ದಿದ್ದಾರೆ. ಅವರೇನು ಹೇಳಿದ್ದಾರೆ... ನೋಡೋಣ ಬನ್ನಿ...

ಮಂಡ್ಯದಲ್ಲಿ ದೋಸ್ತಿಗಳ ನಡುವೆ ವಾಕ್ಸಮರ ದಿನೇ ದಿನೇ ಹೆಚ್ಚಾಗುತ್ತಾ ಇದೆ. ಕಾಂಗ್ರೆಸ್ ‘ಬಂಡಾಯ’ ನಾಯಕ ಚೆಲುವರಾಯ ಸ್ವಾಮಿ ವಿರುದ್ಧ ಈಗ ನಾಗಮಂಗಲ ಜೆಡಿಎಸ್ ಶಾಸಕ ಹರಿಹಾಯ್ದಿದ್ದಾರೆ. ಅವರೇನು ಹೇಳಿದ್ದಾರೆ... ನೋಡೋಣ ಬನ್ನಿ...