Asianet Suvarna News Asianet Suvarna News

ಕೆಲಸ ಮಾಡಿದ್ದು ನಾವು, ವೋಟ್ ಸುಮಲತಾಗೆ; ತಮ್ಮಣ್ಣ ತರಾಟೆ

ಮಂಡ್ಯದಲ್ಲಿ ನಿಖಿಲ್ ಗೆ ಮತ ಹಾಕದ ಜನರ ವಿರುದ್ಧ ತಿರುಗಿ ಬಿದ್ದಿದ್ದಾರೆ ಸಚಿವ ಡಿ ಸಿ ತಮ್ಮಣ್ಣ. ಇನ್ನೇನು ಜೋಡೆತ್ತುಗಳು ಬರುತ್ತವೆ. ಕರೆದು ಹತ್ತಿಸಿಕೊಳ್ಳಿ ಎಂದಿದ್ದಾರೆ. ಶಂಕುಸ್ಥಾಪನೆ ವೇಳೆ ಸಮಸ್ಯೆ ಹೇಳಿಕೊಳ್ಳಲು ಬಂದ ಜನರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲಸ ಮಾಡಿದ್ದು ನಾವು, ವೋಟ್ ಹಾಕಿದ್ದು ಸುಮಲತಾಗೆ ಎಂದು ಡಿ ಸಿ ತಮ್ಮಣ್ಣ ಕಿಡಿಕಾರಿದ್ದಾರೆ. 

 

ಮಂಡ್ಯದಲ್ಲಿ ನಿಖಿಲ್ ಗೆ ಮತ ಹಾಕದ ಜನರ ವಿರುದ್ಧ ತಿರುಗಿ ಬಿದ್ದಿದ್ದಾರೆ ಸಚಿವ ಡಿ ಸಿ ತಮ್ಮಣ್ಣ. ಇನ್ನೇನು ಜೋಡೆತ್ತುಗಳು ಬರುತ್ತವೆ. ಕರೆದು ಹತ್ತಿಸಿಕೊಳ್ಳಿ ಎಂದಿದ್ದಾರೆ. ಶಂಕುಸ್ಥಾಪನೆ ವೇಳೆ ಸಮಸ್ಯೆ ಹೇಳಿಕೊಳ್ಳಲು ಬಂದ ಜನರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲಸ ಮಾಡಿದ್ದು ನಾವು, ವೋಟ್ ಹಾಕಿದ್ದು ಸುಮಲತಾಗೆ ಎಂದು ಡಿ ಸಿ ತಮ್ಮಣ್ಣ ಕಿಡಿಕಾರಿದ್ದಾರೆ.