ಸಿಎಂ ಸ್ಥಾನಕ್ಕೆ ಅರ್ಹ ಎಂದ ಸಿದ್ದರಾಮಯ್ಯಗೆ ಸಚಿವ ರೇವಣ್ಣ ಕೃತಜ್ಞತೆ
ಎಚ್.ಡಿ.ರೇವಣ್ಣ ಅವರು ಸಹ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹ ವ್ಯಕ್ತಿ' ಎಂದಿದ್ದ ಸಿದ್ದರಾಮಯ್ಯ ಅವರಿಗೆ ಎಚ್.ಡಿ.ರೇವಣ್ಣ ಕೃತಜ್ಞತೆ ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳಷ್ಟು ಜನ ಇದ್ದಾರೆ. ಅವರಲ್ಲಿ ಎಚ್.ಡಿ.ರೇವಣ್ಣ ಕೂಡ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು ಎನ್ನುವ ಸಿದ್ದರಾಮಯ್ಯ ಟ್ವೀಟ್ಗೆ ಸಚಿವ ರೇವಣ್ಣ ಪ್ರತಿಕ್ರಿಯಿಸಿದ್ದು ಹೀಗೆ..