Asianet Suvarna News Asianet Suvarna News

JDSನಿಂದ ಒಂದು ಕಾಲು ಹೊರಗೆ ಇಟ್ಟಿರುವ ಜಿಟಿ ದೇವೇಗೌಡ್ರಿಗೆ ಬಿಜೆಪಿ ಆಹ್ವಾನ.!

ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಓಡಾಡುತ್ತಿದೆ. ಇದಕ್ಕೆ ಪೂಕರವೆಂಬಂತೆ ಜಿಟಿಡಿ ಅವರು ಬಿಎಸ್ ಯಡಿಯೂರಪ್ಪ ಅವರನ್ನು ಆಗಾಗ ಭೇಟಿ ಮಾಡಿ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಇದೀಗ ಜಿ.ಟಿ.ದೇವೇಗೌಡ ಅವರಿಗೆ ಬಿಜೆಪಿಯಿಂದ ಆಹ್ವಾನ ಬಂದಿದೆ. ಹಾಗಾದ್ರೆ ಜಿಟಿಡಿಗೆ ಬಿಜೆಪಿಗೆ ಬರುವಂತೆ ಆಹ್ವಾನ ಕೊಟ್ಟಿದ್ಯಾರು? ವಿಡಿಯೋನಲ್ಲಿ ನೋಡಿ.
 

ಮೈಸೂರು, (ಸೆ. 12): ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಓಡಾಡುತ್ತಿದೆ. ಇದಕ್ಕೆ ಪೂಕರವೆಂಬಂತೆ ಜಿಟಿಡಿ ಅವರು ಬಿಎಸ್ ಯಡಿಯೂರಪ್ಪ ಅವರನ್ನು ಆಗಾಗ ಭೇಟಿ ಮಾಡಿ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಇದೀಗ ಜಿ.ಟಿ.ದೇವೇಗೌಡ ಅವರಿಗೆ ಬಿಜೆಪಿಯಿಂದ ಆಹ್ವಾನ ಬಂದಿದೆ. ಹಾಗಾದ್ರೆ ಜಿಟಿಡಿಗೆ ಬಿಜೆಪಿಗೆ ಬರುವಂತೆ ಆಹ್ವಾನ ಕೊಟ್ಟಿದ್ಯಾರು? ವಿಡಿಯೋನಲ್ಲಿ ನೋಡಿ.

Video Top Stories