Video: ಸಿದ್ದರಾಮಯ್ಯ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೊಮ್ಮೆ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸುವ ಭರದಲ್ಲಿ ಈಶ್ವರಪ್ಪ ಅವರು ನಾಲಿಗೆ ಹರಿಬಿಟ್ಟಿದ್ದಾರೆ.
ಬೆಂಗಳೂರು, [ಆ.29]: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೊಮ್ಮೆ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸುವ ಭರದಲ್ಲಿ ಈಶ್ವರಪ್ಪ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಹಾಗಾದ್ರೆ ಏನೆಲ್ಲ ಸಿದ್ದು ವಿರುದ್ಧ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಲ್ಲೇ ಕೇಳಿ.