ವಿಶ್ವನಾಥ್ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಆಪ್ತರು, ತಾರಕಕ್ಕೇರಿದ ವಾಕ್ಸಮರ
ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದ್ದು, ಸಿದ್ದರಾಮಯ್ಯ ಆಪ್ತರು ವಿಶ್ವನಾಥ್ ವಿರುದ್ಧ ಸಿಡಿದೆದ್ದಿದ್ದಾರೆ.
ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಹೇಳಿಕೆಗೆ ಸಿದ್ದರಾಮಯ್ಯ ಆಪ್ತ MTB ನಾಗರಾಜ್ ಕಿಡಿಕಾರಿದ್ದಾರೆ.