ಗೌರಿಗದ್ದೆ ವಿನಯ್ ಗುರೂಜಿ ಆಶ್ರಮದಲ್ಲಿ ಅಚ್ಚರಿ ಘಟನೆ!

ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ವಿನಯ್ ಗುರೂಜಿ ನೇತೃತ್ವದಲ್ಲಿ ವಿಷ್ಣು ಸಹಸ್ರನಾಮ ನಡೆಯುತ್ತಿತ್ತು. ಮಂಗಳಾರತಿ ವೇಳೆ ದೇವರ ಮೂರ್ತಿಯಿಂದ ನಾಮ ಕೆಳಗೆ ಬೀಳುತ್ತದೆ. ಅದನ್ನು ಸಿಎಂ ಯಡಿಯೂರಪ್ಪಗೆ ನೀಡಿ ಏನೋ ಚರ್ಚೆ ಮಾಡುತ್ತಾರೆ. ಇದು ಬಿಎಸ್ ವೈಗೆ ಶುಭ ಶಕುನವೋ? ಅಪಶಕುನವೋ? ಕುತೂಹಲ ಮೂಡಿಸಿದೆ. 

Share this Video
  • FB
  • Linkdin
  • Whatsapp

ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ವಿನಯ್ ಗುರೂಜಿ ನೇತೃತ್ವದಲ್ಲಿ ವಿಷ್ಣು ಸಹಸ್ರನಾಮ ನಡೆಯುತ್ತಿತ್ತು. ಮಂಗಳಾರತಿ ವೇಳೆ ದೇವರ ಮೂರ್ತಿಯಿಂದ ನಾಮ ಕೆಳಗೆ ಬೀಳುತ್ತದೆ. ಅದನ್ನು ಸಿಎಂ ಯಡಿಯೂರಪ್ಪಗೆ ನೀಡಿ ಏನೋ ಚರ್ಚೆ ಮಾಡುತ್ತಾರೆ. ಇದು ಬಿಎಸ್ ವೈಗೆ ಶುಭ ಶಕುನವೋ? ಅಪಶಕುನವೋ? ಕುತೂಹಲ ಮೂಡಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video