ಮೆಟ್ರೋ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಮೆಟ್ರೋ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮೂರು ರೈಲುಗಳಿಗೆ ಹಾನಿಯಾಗಿದೆ. ಮಂತ್ರಿ ಸ್ಕ್ವೇರ್ ಸುರಂಗದಿಂದ ಹೊರ ಬರುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದಾರೆ. ರೈಲು ನಿಲ್ಲಿಸಿ ಬ್ಯಾಗ್ ಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. 

Share this Video
  • FB
  • Linkdin
  • Whatsapp

ಮೆಟ್ರೋ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮೂರು ರೈಲುಗಳಿಗೆ ಹಾನಿಯಾಗಿದೆ. ಮಂತ್ರಿ ಸ್ಕ್ವೇರ್ ಸುರಂಗದಿಂದ ಹೊರ ಬರುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದಾರೆ. ರೈಲು ನಿಲ್ಲಿಸಿ ಬ್ಯಾಗ್ ಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. 

Add Asianetnews Kannada as a Preferred SourcegooglePreferred

Related Video