Asianet Suvarna News Asianet Suvarna News

ರಂಜಾನ್ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಪುಂಡಾಟ; ನಿಂತಿದ್ದ ಕಾರಿಗೆ ಕಲ್ಲೆಸತ

ಮಡಿಕೇರಿಯಲ್ಲಿ ರಂಜಾನ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪುಂಡಾಟ ನಡೆಸಿದ್ದಾರೆ. ನಿಂತಿದ್ದ ಕಾರಿಗೆ ಕಲ್ಲು ತೂರಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕೊಡಗಿನ ಸೋಮವಾರ ಪೇಟೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. 

 

ಮಡಿಕೇರಿಯಲ್ಲಿ ರಂಜಾನ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪುಂಡಾಟ ನಡೆಸಿದ್ದಾರೆ. ನಿಂತಿದ್ದ ಕಾರಿಗೆ ಕಲ್ಲು ತೂರಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕೊಡಗಿನ ಸೋಮವಾರ ಪೇಟೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. 

Video Top Stories