ಕೆಟ್ಟು ನಿಂತ ಆಂಬುಲೆನ್ಸ್ ತಳ್ಳಿದ ಹ್ಯಾರಿಸ್ ಪುತ್ರ ನಲಪಾಡ್

ಶಾಸಕ ಹ್ಯಾರೀಸ್ ಅವರ ಪುತ್ರ ಮೊಹಮದ್ ನಲಪಾಡ್ ಮಾದರಿ ಕೆಲಸವೊಂದನ್ನು ಮಾಡಿದ್ದಾರೆ.  ಮಳೆ ಮಧ್ಯೆ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಅಂಬುಲೆನ್ಸ್ ನ್ನು ಜತೆಗಾರೊಂದಿಗೆಸೇರಿ ತಳ್ಳಿದ್ದಾರೆ. ಸೋಮವಾರ ಮಧ್ಯಾಹ್ನ ಸಿವಿ ರಾಮನ್ ನಗರದ ಮುಖ್ಯ ರಸ್ತೆಯಲ್ಲಿ ಅಂಬುಲೆನ್ಸ್ ಕೆಟ್ಟು ನಿಂತಿತ್ತು.

Share this Video
  • FB
  • Linkdin
  • Whatsapp

ಶಾಸಕ ಹ್ಯಾರೀಸ್ ಅವರ ಪುತ್ರ ಮೊಹಮದ್ ನಲಪಾಡ್ ಮಾದರಿ ಕೆಲಸವೊಂದನ್ನು ಮಾಡಿದ್ದಾರೆ. ಮಳೆ ಮಧ್ಯೆ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಅಂಬುಲೆನ್ಸ್ ನ್ನು ಜತೆಗಾರೊಂದಿಗೆಸೇರಿ ತಳ್ಳಿದ್ದಾರೆ. ಸೋಮವಾರ ಮಧ್ಯಾಹ್ನ ಸಿವಿ ರಾಮನ್ ನಗರದ ಮುಖ್ಯ ರಸ್ತೆಯಲ್ಲಿ ಅಂಬುಲೆನ್ಸ್ ಕೆಟ್ಟು ನಿಂತಿತ್ತು.

Add Asianetnews Kannada as a Preferred SourcegooglePreferred

Related Video