
ಕೆಟ್ಟು ನಿಂತ ಆಂಬುಲೆನ್ಸ್ ತಳ್ಳಿದ ಹ್ಯಾರಿಸ್ ಪುತ್ರ ನಲಪಾಡ್
ಶಾಸಕ ಹ್ಯಾರೀಸ್ ಅವರ ಪುತ್ರ ಮೊಹಮದ್ ನಲಪಾಡ್ ಮಾದರಿ ಕೆಲಸವೊಂದನ್ನು ಮಾಡಿದ್ದಾರೆ. ಮಳೆ ಮಧ್ಯೆ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಅಂಬುಲೆನ್ಸ್ ನ್ನು ಜತೆಗಾರೊಂದಿಗೆಸೇರಿ ತಳ್ಳಿದ್ದಾರೆ. ಸೋಮವಾರ ಮಧ್ಯಾಹ್ನ ಸಿವಿ ರಾಮನ್ ನಗರದ ಮುಖ್ಯ ರಸ್ತೆಯಲ್ಲಿ ಅಂಬುಲೆನ್ಸ್ ಕೆಟ್ಟು ನಿಂತಿತ್ತು.
ಶಾಸಕ ಹ್ಯಾರೀಸ್ ಅವರ ಪುತ್ರ ಮೊಹಮದ್ ನಲಪಾಡ್ ಮಾದರಿ ಕೆಲಸವೊಂದನ್ನು ಮಾಡಿದ್ದಾರೆ. ಮಳೆ ಮಧ್ಯೆ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಅಂಬುಲೆನ್ಸ್ ನ್ನು ಜತೆಗಾರೊಂದಿಗೆಸೇರಿ ತಳ್ಳಿದ್ದಾರೆ. ಸೋಮವಾರ ಮಧ್ಯಾಹ್ನ ಸಿವಿ ರಾಮನ್ ನಗರದ ಮುಖ್ಯ ರಸ್ತೆಯಲ್ಲಿ ಅಂಬುಲೆನ್ಸ್ ಕೆಟ್ಟು ನಿಂತಿತ್ತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ