Asianet Suvarna News Asianet Suvarna News

ಸಿದ್ದರಾಮಯ್ಯ ಪರ ಬ್ಯಾಟಿಂಗ್; ಮೈತ್ರಿ ಗುಟ್ಟು ಔಟ್ ಮಾಡಿದ ಬಿಜೆಪಿ ನಾಯಕ!

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪರ ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ ಬ್ಯಾಟಿಂಗ್ ಮಾಡಿದ್ದಾರೆ.  ಸಿದ್ದರಾಮಯ್ಯ ಬಗ್ಗೆ ಬಹಳ ಗೌರವವಿದೆ ಎಂದು ಹೇಳಿದ ಅವರು, ತಮ್ಮ ಸ್ವಾಭಿಮಾನದ ಜೊತೆ ರಾಜಿ ಮಾಡಿಕೊಂಡು ಮೈತ್ರಿ ಮುಂದುವರಿಸುವ ಅನಿವಾರ್ಯತೆ ಹಿಂದಿನ ಕಾರಣವನ್ನೂ ಅವರು ಬಿಚ್ಚಿಟ್ಟಿದ್ದಾರೆ. 

ಬೆಂಗಳೂರು (ಜು.23): ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪರ ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ ಬ್ಯಾಟಿಂಗ್ ಮಾಡಿದ್ದಾರೆ.  ಸಿದ್ದರಾಮಯ್ಯ ಬಗ್ಗೆ ಬಹಳ ಗೌರವವಿದೆ ಎಂದು ಹೇಳಿದ ಅವರು, ತಮ್ಮ ಸ್ವಾಭಿಮಾನದ ಜೊತೆ ರಾಜಿ ಮಾಡಿಕೊಂಡು ಮೈತ್ರಿ ಮುಂದುವರಿಸುವ ಅನಿವಾರ್ಯತೆ ಹಿಂದಿನ ಕಾರಣವನ್ನೂ ಅವರು ಬಿಚ್ಚಿಟ್ಟಿದ್ದಾರೆ. 

Video Top Stories