Asianet Suvarna News Asianet Suvarna News

ರಾಜ್ಯಕ್ಕೆ ಮೂವರು ಡಿಸಿಎಂ: ಹೈಕಮಾಂಡ್ ವಿರುದ್ಧ BJP ಸಂಸದರೇ ಗರಂ!

ಒಬ್ಬರದ್ದೇ ಅಗತ್ಯವಿಲ್ಲ, ಮತ್ತೆ ಯಾಕ್ರೀ ಬೇಕು ಮೂವರು ಡಿಸಿಎಂ? ಇಂದಿನ ಪರಿಸ್ಥಿತಿಯಲ್ಲಿ ರಾಜ್ಯಕ್ಕೆ ಡಿಸಿಎಂಗಳ ಅಗತ್ಯವಿರಲಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನನ್ನ ವಿರೋಧ ಇದೆ ಎಂದು ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ. 

ಬೆಂಗಳೂರು (ಆ.27): ಒಬ್ಬರದ್ದೇ ಅಗತ್ಯವಿಲ್ಲ, ಮತ್ತೆ ಯಾಕ್ರೀ ಬೇಕು ಮೂವರು ಡಿಸಿಎಂ? ಇಂದಿನ ಪರಿಸ್ಥಿತಿಯಲ್ಲಿ ರಾಜ್ಯಕ್ಕೆ ಡಿಸಿಎಂಗಳ ಅಗತ್ಯವಿರಲಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನನ್ನ ವಿರೋಧ ಇದೆ ಎಂದು ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.