Asianet Suvarna News Asianet Suvarna News

ತುಂಬಿ ಹರಿಯುತ್ತಿದ್ದಾಳೆ ಕಪಿಲೆ; ನಡುಗಡ್ಡೆಯಾದ ದಕ್ಷಿಣ ಕಾಶಿ ನಂಜನಗೂಡು

ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಮುಂದುವರೆದಿದೆ. ಕಪಿಲಾ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ. ಇದೇ ಮೊದಲ ಬಾರಿಗೆ ಕಪಿಲಾ ನದಿಯಲ್ಲಿ ದಾಖಲೆ ಪ್ರಮಾಣದ ನೀರು ಹರಿದು ಬಂದಿದೆ. ಮೈಸೂರು ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

 

ಮೈಸೂರು ಜಿಲ್ಲೆಯಲ್ಲಿ ಪ್ರವಾಹ ಮುಂದುವರೆದಿದೆ. ಕಪಿಲಾ ನದಿ ಹಾಗೂ ಲಕ್ಷ್ಮಣ ತೀರ್ಥ ನದಿಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ. ಇದೇ ಮೊದಲ ಬಾರಿಗೆ ಕಪಿಲಾ ನದಿಯಲ್ಲಿ ದಾಖಲೆ ಪ್ರಮಾಣದ ನೀರು ಹರಿದು ಬಂದಿದೆ. ಮೈಸೂರು ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 

Video Top Stories