ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಯಾವ ತಿರುವು ಪಡೆದುಕೊಂಡಿತು/ ಸಚಿವ ಎಸ್‌ ಟಿ ಸೋಮಶೇಖರ್ ಏನು ಹೇಳ್ತಾರೆ?/ ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆಯಲು ಕಾರಣವೇನು?

Share this Video
  • FB
  • Linkdin
  • Whatsapp

ಮಂಗಳೂರು(ಮಾ. 10) ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಲೆ ಇದೆ. ರಮೇಶ್ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದ ಆಧಾರದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಸ್ ವಾಪಸ್ ಪಡೆದ ದಿನೇಶ್ ಹೇಳಿದ್ದೇನು?

ಸಚಿವ ಎಸ್‌ ಟಿ ಸೋಮಶೇಖರ್ ಸಹ ಪ್ರತಿಕ್ರಿಯೆ ನೀಡಿದ್ದು ಇದರ ಹಿಂದೆ ಕಾಂಗ್ರೆಸ್ಸಿಗರು ಇದ್ದಾರೆ ಎಂದು ಆರೋಪಿಸಿದರು. ನಂತರ ಕೆಲವೇ ಹೊತ್ತಿನಲ್ಲಿ ಉಲ್ಟಾ ಹೊಡೆದರು. 

Related Video