Asianet Suvarna News Asianet Suvarna News

ನಿಖಿಲ್ ಕುಮಾರಸ್ವಾಮಿ ಇನ್ಮುಂದೆ‘ನಿಮ್ಮ ಮನೆ’ಯಲ್ಲಿ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋತರೂ ಕ್ಷೇತ್ರದಿಂದ ದೂರ ಇರುವುದಿಲ್ಲ ಎಂದಿದ್ದ ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಮ್ಮ ಮಾತಿಗೆ ಬದ್ಧರಾಗಿದ್ದಾರೆ.

ಮಂಡ್ಯ, (ಜೂ.24): ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋತರೂ ಕ್ಷೇತ್ರದಿಂದ ದೂರ ಇರುವುದಿಲ್ಲ ಎಂದಿದ್ದ ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಮ್ಮ ಮಾತಿಗೆ ಬದ್ಧರಾಗಿದ್ದಾರೆ.

ಅಲ್ಲೇ ಮನೆ ಮಾಡಿಕೊಂಡು ಜನರ ಜತೆ ಇರುತ್ತೇನೆ ಎಂದಿದ್ದರು. ಅದರಂತೆ ನಿಖಿಲ್ ಇದೀಗ ಮಂಡ್ಯದಿಂದ ಒಂದು ಕಿ.ಮೀ. ದೂರದಲ್ಲಿರುವ ತೋಟ ಖರೀದಿಸಿದ್ದು, ಅದಕ್ಕೆ ಹೆಸರನ್ನು ಸಹ ನಾಮಕರಣ ಮಾಡಿದ್ದಾರೆ. ಹಾಗಾದ್ರೆ ನಿಖಿಲ್ ತೋಟದ ಮನೆ ಹೆಸರೇನು..? ಅವರ ಬಾಯಿಂದಲೇ ಕೇಳಿ.

Video Top Stories