Asianet Suvarna News Asianet Suvarna News

ಸರ್ಕಾರ ರಚನೆ ವಿಳಂಬ: ಬಿಜೆಪಿಯಲ್ಲಿ ‘ಸಿಎಂ’ ಯಾರೆಂಬ ಗೊಂದಲ?

ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತ ಯಾಚಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಕುಪಿತರಾಗಿದ್ದ ಬಿಜೆಪಿ ನಾಯಕರು, ಸರ್ಕಾರ ರಚಿಸಲು ಮೀನ-ಮೇಷ ಎಣಿಸುತ್ತಿರುವುದು ಯಾಕೆ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಮುಂದಿನ ಸಿಎಂ ಯಾರಾಗಬೇಕು ಎಂಬುವುದರ ಬಗ್ಗೆ ಬಿಜೆಪಿಯಲ್ಲಿ ಗೊಂದಲಗಳೇನಾದರೂ ಇದೆಯಾ? ಈ ಬಗ್ಗೆ ಯಡಿಯೂರಪ್ಪ ಆಪ್ತ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಏನು ಹೇಳ್ತಿದ್ದಾರೆ ನೋಡೋಣ...   
 

ಬೆಂಗಳೂರು (ಜು.25): ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತ ಯಾಚಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಕುಪಿತರಾಗಿದ್ದ ಬಿಜೆಪಿ ನಾಯಕರು, ಸರ್ಕಾರ ರಚಿಸಲು ಮೀನ-ಮೇಷ ಎಣಿಸುತ್ತಿರುವುದು ಯಾಕೆ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಮುಂದಿನ ಸಿಎಂ ಯಾರಾಗಬೇಕು ಎಂಬುವುದರ ಬಗ್ಗೆ ಬಿಜೆಪಿಯಲ್ಲಿ ಗೊಂದಲಗಳೇನಾದರೂ ಇದೆಯಾ? ಈ ಬಗ್ಗೆ ಯಡಿಯೂರಪ್ಪ ಆಪ್ತ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಏನು ಹೇಳ್ತಿದ್ದಾರೆ ನೋಡೋಣ...