Asianet Suvarna News Asianet Suvarna News

ಸಿಎಂ ಬದಲಾವಣೆ ಕೂಗಿಗೆ ಬ್ರೇಕ್?

ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ‘ಮತ್ತೆ ಸಿದ್ದರಾಮಯ್ಯ ಸಿಎಂ’ ಕೂಗಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಬ್ರೇಕ್ ಹಾಕಿದ್ದಾರೆ. ಸಿಎಂ ಕುರ್ಚಿ ಖಾಲಿನೂ ಇಲ್ಲ, ಚುನಾವಣೆನೂ ನಡೆದಿಲ್ಲ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ದಿನೇಶ್ ಗುಂಡೂರಾವ್ ಖಡಕ್ ಮಾತು. 

ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ‘ಮತ್ತೆ ಸಿದ್ದರಾಮಯ್ಯ ಸಿಎಂ’ ಕೂಗಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಬ್ರೇಕ್ ಹಾಕಿದ್ದಾರೆ. ಸಿಎಂ ಕುರ್ಚಿ ಖಾಲಿನೂ ಇಲ್ಲ, ಚುನಾವಣೆನೂ ನಡೆದಿಲ್ಲ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ದಿನೇಶ್ ಗುಂಡೂರಾವ್ ಖಡಕ್ ಮಾತು. 

Video Top Stories