Asianet Suvarna News Asianet Suvarna News

ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ; ನಡುಗುಡ್ಡೆಯಾಗಿದೆ ಅಂಜಾಳ ಗ್ರಾಮ!

ರಾಯಚೂರಿನಲ್ಲಿ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು ಅಣಜಳದ ಹತ್ತಾರು ಮನೆಗಳು ಜಲಾವೃತವಾಗಿವೆ. ಗ್ರಾಮದ ಶಾಲೆ, ಹತ್ತಾರು ಅಂಗಡಿಗಳಿಗೆ ನೀರು ನುಗ್ಗಿದೆ. ಅಕ್ಷರಶಃ ನಡುಗುಡ್ಡೆಯಾಗಿದೆ ಅಂಜಾಳ ಗ್ರಾಮ. ಹೇಗಿದೆ ನೋಡಿ ಅಲ್ಲಿನ ದೃಶ್ಯ. 

 

ರಾಯಚೂರಿನಲ್ಲಿ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು ಅಣಜಳದ ಹತ್ತಾರು ಮನೆಗಳು ಜಲಾವೃತವಾಗಿವೆ. ಗ್ರಾಮದ ಶಾಲೆ, ಹತ್ತಾರು ಅಂಗಡಿಗಳಿಗೆ ನೀರು ನುಗ್ಗಿದೆ. ಅಕ್ಷರಶಃ ನಡುಗುಡ್ಡೆಯಾಗಿದೆ ಅಂಜಾಳ ಗ್ರಾಮ. ಹೇಗಿದೆ ನೋಡಿ ಅಲ್ಲಿನ ದೃಶ್ಯ. 

Video Top Stories