
ಒಂದು ದೇಶ, ಒಂದೇ ಚುನಾವಣೆಗೆ ಸಿದ್ಧ, ದೇಶಾದ್ಯಂತ ಚರ್ಚೆಯಾಗಲಿ: ಮೋದಿ ಮಾತು!
ದೇಶದಾದ್ಯಂತ ಇಂದು 73ನೇ ಸ್ವಾತಂತ್ರ್ಯ ದಿನದ ಸಂಭ್ರಮ ಕಳೆಗಟ್ಟಿದೆ. ಐತಿಹಾಸಿಕ ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಿರುವ ಮೋದಿ, ದೇಶವನ್ನುದ್ದೆಶಿಸಿ ಮಹತ್ವದ ಸಂದೇಶ ನೀಡಿದ್ದಾರೆ. ಭಾಷಣದಲ್ಲಿ ಮುಂದಿನ 9 ಗುತರಿಯನ್ನು ಅನಾವರಣಗೊಳಿಸಿರುವ ಪಿಎಂ ಒಂದು ದೇಶ, ಒಂದೇ ಚುನಾವಣೆಗೆ ಸಿದ್ಧ, ದೇಶಾದ್ಯಂತ ಚರ್ಚೆಯಾಗಲಿ ಎಂದು ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಒತ್ತು ನೀಡುವಂತೆ ಸೂಚಿಸಿದ್ದಾರೆ. ಕೆಂಪುಕೋಟೆಯಲ್ಲಿ ಮೋದಿ ಭಾಷಣದ ಪ್ರಮುಖಾಂಶ ಇಲ್ಲಿದೆ.
ನವದೆಹಲಿ[ಆ.15]: ದೇಶದಾದ್ಯಂತ ಇಂದು 73ನೇ ಸ್ವಾತಂತ್ರ್ಯ ದಿನದ ಸಂಭ್ರಮ ಕಳೆಗಟ್ಟಿದೆ. ಐತಿಹಾಸಿಕ ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಿರುವ ಮೋದಿ, ದೇಶವನ್ನುದ್ದೆಶಿಸಿ ಮಹತ್ವದ ಸಂದೇಶ ನೀಡಿದ್ದಾರೆ. ಭಾಷಣದಲ್ಲಿ ಮುಂದಿನ 9 ಗುತರಿಯನ್ನು ಅನಾವರಣಗೊಳಿಸಿರುವ ಪಿಎಂ ಒಂದು ದೇಶ, ಒಂದೇ ಚುನಾವಣೆಗೆ ಸಿದ್ಧ, ದೇಶಾದ್ಯಂತ ಚರ್ಚೆಯಾಗಲಿ ಎಂದು ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಒತ್ತು ನೀಡುವಂತೆ ಸೂಚಿಸಿದ್ದಾರೆ. ಕೆಂಪುಕೋಟೆಯಲ್ಲಿ ಮೋದಿ ಭಾಷಣದ ಪ್ರಮುಖಾಂಶ ಇಲ್ಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ