Asianet Suvarna News Asianet Suvarna News

ಒಂದು ದೇಶ, ಒಂದೇ ಚುನಾವಣೆಗೆ ಸಿದ್ಧ, ದೇಶಾದ್ಯಂತ ಚರ್ಚೆಯಾಗಲಿ: ಮೋದಿ ಮಾತು!

ದೇಶದಾದ್ಯಂತ ಇಂದು 73ನೇ ಸ್ವಾತಂತ್ರ್ಯ ದಿನದ ಸಂಭ್ರಮ ಕಳೆಗಟ್ಟಿದೆ. ಐತಿಹಾಸಿಕ ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಿರುವ ಮೋದಿ, ದೇಶವನ್ನುದ್ದೆಶಿಸಿ ಮಹತ್ವದ ಸಂದೇಶ ನೀಡಿದ್ದಾರೆ. ಭಾಷಣದಲ್ಲಿ ಮುಂದಿನ 9 ಗುತರಿಯನ್ನು ಅನಾವರಣಗೊಳಿಸಿರುವ ಪಿಎಂ ಒಂದು ದೇಶ, ಒಂದೇ ಚುನಾವಣೆಗೆ ಸಿದ್ಧ, ದೇಶಾದ್ಯಂತ ಚರ್ಚೆಯಾಗಲಿ ಎಂದು ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಒತ್ತು ನೀಡುವಂತೆ ಸೂಚಿಸಿದ್ದಾರೆ. ಕೆಂಪುಕೋಟೆಯಲ್ಲಿ ಮೋದಿ ಭಾಷಣದ ಪ್ರಮುಖಾಂಶ ಇಲ್ಲಿದೆ.

ನವದೆಹಲಿ[ಆ.15]: ದೇಶದಾದ್ಯಂತ ಇಂದು 73ನೇ ಸ್ವಾತಂತ್ರ್ಯ ದಿನದ ಸಂಭ್ರಮ ಕಳೆಗಟ್ಟಿದೆ. ಐತಿಹಾಸಿಕ ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಿರುವ ಮೋದಿ, ದೇಶವನ್ನುದ್ದೆಶಿಸಿ ಮಹತ್ವದ ಸಂದೇಶ ನೀಡಿದ್ದಾರೆ. ಭಾಷಣದಲ್ಲಿ ಮುಂದಿನ 9 ಗುತರಿಯನ್ನು ಅನಾವರಣಗೊಳಿಸಿರುವ ಪಿಎಂ ಒಂದು ದೇಶ, ಒಂದೇ ಚುನಾವಣೆಗೆ ಸಿದ್ಧ, ದೇಶಾದ್ಯಂತ ಚರ್ಚೆಯಾಗಲಿ ಎಂದು ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಒತ್ತು ನೀಡುವಂತೆ ಸೂಚಿಸಿದ್ದಾರೆ. ಕೆಂಪುಕೋಟೆಯಲ್ಲಿ ಮೋದಿ ಭಾಷಣದ ಪ್ರಮುಖಾಂಶ ಇಲ್ಲಿದೆ.

Video Top Stories