Asianet Suvarna News Asianet Suvarna News

ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ವಿಘ್ನ; ಸಿದ್ದರಾಮಯ್ಯ ಕನಸು ಭಗ್ನ?

ವಿರೋಧಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಹೊಸ ವಿಘ್ನ ಎದುರಾಗಿದೆ. ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಬದಲಾಗಿ ಇನ್ನೊಬ್ಬ ಹಿರಿಯ ನಾಯಕನ ಪರ ಬ್ಯಾಟ್ ಬೀಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಪತ್ರ ಕೂಡಾ ಬರೆದಿದ್ದಾರೆ. ಸಿದ್ದರಾಮಯ್ಯ ಆಸೆಗೆ ತಣ್ಣೀರೆರಚಿದ ಆ ನಾಯಕ ಯಾರು? ಇಲ್ಲಿದೆ ವಿವರ....

ಬೆಂಗಳೂರು (ಸೆ.10): ವಿರೋಧಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಹೊಸ ವಿಘ್ನ ಎದುರಾಗಿದೆ. ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಬದಲಾಗಿ ಇನ್ನೊಬ್ಬ ಹಿರಿಯ ನಾಯಕನ ಪರ ಬ್ಯಾಟ್ ಬೀಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ಪತ್ರ ಕೂಡಾ ಬರೆದಿದ್ದಾರೆ. ಸಿದ್ದರಾಮಯ್ಯ ಆಸೆಗೆ ತಣ್ಣೀರೆರಚಿದ ಆ ನಾಯಕ ಯಾರು? ಇಲ್ಲಿದೆ ವಿವರ....

Video Top Stories