Asianet Suvarna News Asianet Suvarna News

ದಕ್ಷ IAS ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಬಿಗ್ ಟ್ವಿಸ್ಟ್..!

ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆಯ  ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಎತ್ತಂಗಡಿ ಮಾಡಿದ್ದು, ಇದರ ಹಿಂದೆ ಕಾಣದ ಕೈಳ ಕೆಲಸ ಮಾಡಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಯಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಕುರಿತಂತೆ ರೋಹಿಣಿ ವರ್ಗಾವಣೆ  ವಿವಾದಕ್ಕೆ ತೆರೆ ಎಳೆಯಲು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಮುಂದಾಗಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ವಿಡಿಯೋ ನೋಡಿ..

ಬೆಂಗಳೂರು, [ಸೆ.24]: ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆಯ  ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಎತ್ತಂಗಡಿ ಮಾಡಿದ್ದು, ಇದರ ಹಿಂದೆ ಕಾಣದ ಕೈಳ ಕೆಲಸ ಮಾಡಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಯಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಕುರಿತಂತೆ ರೋಹಿಣಿ ವರ್ಗಾವಣೆ  ವಿವಾದಕ್ಕೆ ತೆರೆ ಎಳೆಯಲು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಮುಂದಾಗಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ವಿಡಿಯೋ ನೋಡಿ..

ಈ ಸುದ್ದಿಗೆ ಸಂಬಂಧಿಸಿದ ಸ್ಟೋರಿ ನೋಡಲು ಕ್ಲಿಕ್ ಮಾಡಿ ಕಾರ್ಮಿಕರ ಹಿತ ಕಾಯಲು ಮುಂದಾದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿಗೆ ವರ್ಗ!