ಶಾಸಕಾಂಗ ಸಭೆ ಮುಗಿದ ಬೆನ್ನಲ್ಲೇ ಕೈ ಸಚಿವರ ವಾಕ್ಸಮರ
ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಯಶವಂತಪುರದ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಶಾಸಕಾಂಗ ಸಭೆ ಮುಗಿದ ಬಳಿಕ ಕಾಂಗ್ರೆಸ್ ಸಚಿವರಿಬ್ಬರು ಪರಸ್ಪರ ವಾಗ್ವಾದ ನಡೆಸಿದರು.
ಬೆಂಗಳೂರು (ಜು.15): ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಯಶವಂತಪುರದ ಖಾಸಗಿ ಹೋಟೆಲ್ನಲ್ಲಿ ನಡೆಯಿತು. ಶಾಸಕಾಂಗ ಸಭೆ ಮುಗಿದ ಬಳಿಕ ಕಾಂಗ್ರೆಸ್ ಸಚಿವರಿಬ್ಬರು ಪರಸ್ಪರ ವಾಗ್ವಾದ ನಡೆಸಿದರು.