Asianet Suvarna News Asianet Suvarna News

ಹೊದ್ಕೊಳ್ಳೋಕೆ ಕಂಬಳಿ ಕೇಳ್ದ್ರೆ, ಕರ್ಚೀಫ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ: ಪ್ರಕಾಶ್ ರೈ ಕಿಡಿ

ಬಿಜೆಪಿ ಸರ್ಕಾರದ ವಿರುದ್ಧ ವಿರುದ್ಧ ನಟ ಪ್ರಕಾಶ್ ರೈ ಮತ್ತೆ ಕಿಡಿಕಾರಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ರೈ, ಹೊದ್ಕ್ಕೊಳ್ಳೊಕೆ ಕಂಬಳೀ ಕೇಳ್ದ್ರೆ .. ಕರ್ಚೀಪ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ ಉತ್ತರಕುಮಾರರು...ಪ್ರಜೆಗಳೇ.. ಮರುಳಾಗದಿರಿ ..ದೇಶದ ದುಡ್ಡು ನಮ್ದು..ಸಂಕಷ್ಟದಲ್ಲಿ ಪಕ್ಷಾತೀತರಾಗಿರಿ...ಪ್ರಶ್ನಿಸೋದನ್ನ ನಿಲ್ಲಿಸ್ಬೇಡಿ...ಯಾರೆ ಆದ್ರು ನಾವು ಉಗೀತಿದ್ರೇನೆ ಕೆಲಸ ಮಾಡೊದು ಅಲ್ವಾ?? #justasking ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು (ಅ.06): ಬಿಜೆಪಿ ಸರ್ಕಾರದ ವಿರುದ್ಧ ವಿರುದ್ಧ ನಟ ಪ್ರಕಾಶ್ ರೈ ಮತ್ತೆ ಕಿಡಿಕಾರಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ರೈ ಆರೋಪಿಸಿದ್ದಾರೆ.

ಹೊದ್ಕ್ಕೊಳ್ಳೊಕೆ ಕಂಬಳೀ ಕೇಳ್ದ್ರೆ .. ಕರ್ಚೀಪ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ ಉತ್ತರಕುಮಾರರು...ಪ್ರಜೆಗಳೇ.. ಮರುಳಾಗದಿರಿ ..ದೇಶದ ದುಡ್ಡು ನಮ್ದು..ಸಂಕಷ್ಟದಲ್ಲಿ ಪಕ್ಷಾತೀತರಾಗಿರಿ...ಪ್ರಶ್ನಿಸೋದನ್ನ ನಿಲ್ಲಿಸ್ಬೇಡಿ...ಯಾರೆ ಆದ್ರು ನಾವು ಉಗೀತಿದ್ರೇನೆ ಕೆಲಸ ಮಾಡೊದು ಅಲ್ವಾ??  #justasking ಎಂದು ಟ್ವೀಟ್ ಮಾಡಿದ್ದಾರೆ.

ಕೆಲದಿನಗಳ ಹಿಂದೆಯೂ ರೈ, ನೆರೆ ಪರಿಹಾರ ಬಿಡುಗಡೆ ಮಾಡುವಲ್ಲಿ ಆಗುತ್ತಿರುವ ವಿಳಂಬವನ್ನು ಪ್ರಶ್ನಿಸಿ ಸಿಟ್ಟನ್ನು ಹೊರಹಾಕಿದ್ದರು 

Video Top Stories