ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಗುಡುಗು

ಪ್ರಧಾನಿ ಮೋದಿಯನ್ನು ಸಮರ್ಥಿಸುವ ಭರದಲ್ಲಿ ನಾಲಿಗೆ ಹರಿಯಬಿಟ್ಟಿದ್ದಾರೆ ಸಂಸದ ಪ್ರತಾಪ್ ಸಿಂಹ. ಕರ್ನಾಟಕ ನೆರೆ ಬಗ್ಗೆ ಮೋದಿ ಮೌನಕ್ಕೆ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ. ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸೋದ್ರಿಂದ ಯಾವುದೇ ಪ್ರಯೋಜನೆ ಇಲ್ಲ‌ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ.  

Share this Video
  • FB
  • Linkdin
  • Whatsapp

ಪ್ರಧಾನಿ ಮೋದಿಯನ್ನು ಸಮರ್ಥಿಸುವ ಭರದಲ್ಲಿ ನಾಲಿಗೆ ಹರಿಯಬಿಟ್ಟಿದ್ದಾರೆ ಸಂಸದ ಪ್ರತಾಪ್ ಸಿಂಹ. ಕರ್ನಾಟಕ ನೆರೆ ಬಗ್ಗೆ ಮೋದಿ ಮೌನಕ್ಕೆ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ. ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸೋದ್ರಿಂದ ಯಾವುದೇ ಪ್ರಯೋಜನೆ ಇಲ್ಲ‌ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. 

Related Video