ಪೂಜೆ ವಿಚಾರಕ್ಕೆ ಅರ್ಚಕರ ಮೇಲೆ ಹಲ್ಲೆ
ಪೂಜೆ ವಿಚಾರಕ್ಕೆ ಅರ್ಚಕರ ಮೇಲೆ ಹಲ್ಲೆ ನಡೆದಿರುವಂತಹ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ದೇವಸ್ಥಾನದ ಸಿಬ್ಬಂದಿ, ಅರ್ಚಕರು ಹಾಗೂ ಭಕ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯರೇ ಅರ್ಚಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕುಕ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪೂಜೆ ವಿಚಾರಕ್ಕೆ ಅರ್ಚಕರ ಮೇಲೆ ಹಲ್ಲೆ ನಡೆದಿರುವಂತಹ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ದೇವಸ್ಥಾನದ ಸಿಬ್ಬಂದಿ, ಅರ್ಚಕರು ಹಾಗೂ ಭಕ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯರೇ ಅರ್ಚಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕುಕ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.