Asianet Suvarna News Asianet Suvarna News

ಕೊನೆ ಘಳಿಗೆಯಲ್ಲಿ ಉಲ್ಟಾ ಹೊಡೆದ ಕರವೇ ಅಧ್ಯಕ್ಷ ನಾರಾಯಣಗೌಡ

ಡಿಕೆಶಿ ಪರ ಕೇಂದ್ರದ ವಿರುದ್ಧದ ಹೋರಾಟಕ್ಕೆ ಕರವೇ ಕರೆ ಕೊಟ್ಟಿಲ್ಲ, ನಾನು ಕೇವಲ ಡಿಕೆಶಿ ಹಿತೈಷಿಯಾಗಿ ಪ್ರತಿಭಟನೆಗೆ ಬೆಂಬಲ ನೀಡುತ್ತೇನೆ ಎನ್ನುವ ಮೂಲಕ ನಾರಾಯಣಗೌಡ ಕೊನೆ ಗಳಿಗೆಯಲ್ಲಿ ಉಲ್ಟಾ ಹೊಡೆದಿದ್ದಾರೆ. ಈ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಯಲ್ಲಿ ಭಾಗಿಯಾಗುತ್ತದೆ ಎಂಬ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಬೆಂಗಳೂರು[ಸೆ.11]: ಡಿಕೆಶಿ ಪರ ಕೇಂದ್ರದ ವಿರುದ್ಧದ ಹೋರಾಟಕ್ಕೆ ಕರವೇ ಕರೆ ಕೊಟ್ಟಿಲ್ಲ, ನಾನು ಕೇವಲ ಡಿಕೆಶಿ ಹಿತೈಷಿಯಾಗಿ ಪ್ರತಿಭಟನೆಗೆ ಬೆಂಬಲ ನೀಡುತ್ತೇನೆ ಎನ್ನುವ ಮೂಲಕ ನಾರಾಯಣಗೌಡ ಕೊನೆ ಗಳಿಗೆಯಲ್ಲಿ ಉಲ್ಟಾ ಹೊಡೆದಿದ್ದಾರೆ. ಈ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಯಲ್ಲಿ ಭಾಗಿಯಾಗುತ್ತದೆ ಎಂಬ ವಿವಾದಕ್ಕೆ ತೆರೆ ಎಳೆದಿದ್ದಾರೆ.