ಡಿಕೆಶಿ ಬಂಧನಕ್ಕೆ ಕೇಂದ್ರದ ವಿರುದ್ಧ ಕಿಡಿ ಕಾರಿದ ಶಾಸಕಿ ಸೌಮ್ಯಾ ರೆಡ್ಡಿ!
ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಕೂಡಾ ಡಿಕೆಶಿ ಪರ, ಕೇಂದ್ರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. ಕೇಂದ್ರದ ವಿರುದ್ಧ ಕಿಡಿ ಕಾರಿರುವ ಶಾಸಕಿ ಡಿಕೆಶಿ ಬಂಧನ ಕೇಂದ್ರದ ಷಡ್ಯಂತ್ರ ಎಂದಿದ್ದಾರೆ.
ಬೆಂಗಳೂರು[ಸೆ.11]: ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಕೂಡಾ ಡಿಕೆಶಿ ಪರ, ಕೇಂದ್ರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ. ಕೇಂದ್ರದ ವಿರುದ್ಧ ಕಿಡಿ ಕಾರಿರುವ ಶಾಸಕಿ ಡಿಕೆಶಿ ಬಂಧನ ಕೇಂದ್ರದ ಷಡ್ಯಂತ್ರ ಎಂದಿದ್ದಾರೆ.