Asianet Suvarna News Asianet Suvarna News

ಕಾಂಗ್ರೆಸ್​​ಗೆ ‘ಕೈ’ ಕೊಡ್ತಾರಾ ರಾಮಲಿಂಗಾರೆಡ್ಡಿ?

ಹೀನಾಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ಸ್‌ನಲ್ಲಿ ಬಂಡಾಯದ ಬೇಗುದಿ ಎದ್ದಿದೆ. ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ರಾಮಲಿಂಗಾ ರೆಡ್ಡಿ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ,ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ ಎಂದಿದ್ದಾರೆ.

 

ಹೀನಾಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ಸ್‌ನಲ್ಲಿ ಬಂಡಾಯದ ಬೇಗುದಿ ಎದ್ದಿದೆ. ರಾಜ್ಯ ಕಾಂಗ್ರೆಸ್ ನಾಯಕತ್ವದ ವಿರುದ್ಧ ರಾಮಲಿಂಗಾ ರೆಡ್ಡಿ ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಲ್ಲಿ ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ,ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ ಎಂದಿದ್ದಾರೆ.

Video Top Stories