Asianet Suvarna News Asianet Suvarna News

ರಮೇಶ್ ಜಾರಕಿಹೊಳಿ ಪುತ್ರ ರಾಜಕೀಯಕ್ಕೆ ಎಂಟ್ರಿ, ಅವಿರೋಧ ಆಯ್ಕೆ!

ಬೆಳಗಾವಿಯ KMFನ ನಿರ್ದೆಶಕರಾಗಿ ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಪ್ರಿಲ್ 21 ರಂದು ಜಿಲ್ಲಾ ಹಾಲು ಒಕ್ಕೂಟದ ಚುಣಾವಣೆ ನಡೆದಿತ್ತು. ಚುಣಾವಣೆಯಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಸೇರಿದಂತೆ 7 ನಿರ್ದೆಶಕರ ಅವಿರೋದ ಆಯ್ಕೆಯಾಗಿದೆ. ಇನ್ನು ಉಳಿದ ಏಳು ಸ್ಥಾನಗಳಿಗೆ ಎಪ್ರಿಲ್ 28 ರಂದು‌ ಚುಣಾವಣೆ ನಡೆಯಲಿದೆ. ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಕೆ ಎಮ್ ಎಪ್ ಗೆ ಆಯ್ಕೆ ಆಗುವ ಮುಖಾಂತರ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.

ಬೆಳಗಾವಿಯ KMFನ ನಿರ್ದೆಶಕರಾಗಿ ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಪ್ರಿಲ್ 21 ರಂದು ಜಿಲ್ಲಾ ಹಾಲು ಒಕ್ಕೂಟದ ಚುಣಾವಣೆ ನಡೆದಿತ್ತು. ಚುಣಾವಣೆಯಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಸೇರಿದಂತೆ 7 ನಿರ್ದೆಶಕರ ಅವಿರೋದ ಆಯ್ಕೆಯಾಗಿದೆ. ಇನ್ನು ಉಳಿದ ಏಳು ಸ್ಥಾನಗಳಿಗೆ ಎಪ್ರಿಲ್ 28 ರಂದು‌ ಚುಣಾವಣೆ ನಡೆಯಲಿದೆ. ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಕೆ ಎಮ್ ಎಪ್ ಗೆ ಆಯ್ಕೆ ಆಗುವ ಮುಖಾಂತರ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.