Asianet Suvarna News Asianet Suvarna News

ಕಾಣದ ಕೈಗಳಿಂದ ತವರಲ್ಲೆ ಅಂಬಿ ನಾಮಫಲಕ ತೆರವು

ಒಂದು ಕಡೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಈ ನಡುವೆ  ಅಂಬರೀಶ್ ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಅಂಬಿ ಅಭಿಮಾನಿಗಳು ಅಳವಡಿಸಿದ್ದ ನಾಮಫಲಕ ತೆರವು ಮಾಡಲಾಗಿದೆ.. ನಾಮಫಲಕ ತೆರವು ಹಿಂದೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಪುತ್ರನ ಕೈವಾಡವಿದೆ ಅಂತಾ ಅಂಬರೀಶ್ ಅಭಿಮಾನಿಗಳು ಆರೋಪಿಸಿದ್ದಾರೆ. 

ಒಂದು ಕಡೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಈ ನಡುವೆ  ಅಂಬರೀಶ್ ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಅಂಬಿ ಅಭಿಮಾನಿಗಳು ಅಳವಡಿಸಿದ್ದ ನಾಮಫಲಕ ತೆರವು ಮಾಡಲಾಗಿದೆ.. ನಾಮಫಲಕ ತೆರವು ಹಿಂದೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಪುತ್ರನ ಕೈವಾಡವಿದೆ ಅಂತಾ ಅಂಬರೀಶ್ ಅಭಿಮಾನಿಗಳು ಆರೋಪಿಸಿದ್ದಾರೆ. 

Video Top Stories