Asianet Suvarna News Asianet Suvarna News

ಸಿದ್ದರಾಮಯ್ಯ ಸರ್ಕಾರದಲ್ಲಿ ಸಾವಿರಾರು ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು..!

ಲಕ್ಷ ಅಲ್ಲ, ಕೋಟಿ ಅಲ್ಲ..ಸಾವಿರ..ಸಾವಿರ ಕೋಟಿ ಲೂಟಿಯನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ.ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅತಿದೊಡ್ಡ ಭ್ರಷ್ಟಾಚಾರ. ಸಾಮಾಜಿಕ ಕಾರ್ಯಕರ್ತ ಕೋಡೂರು ವೆಂಕಟೇಶ್ ಸಲ್ಲಿಸಿದ್ದ ಅರ್ಜಿಯಲ್ಲಿ ಸಿಕ್ಕಿದೆ ಸ್ಫೋಟಕ ಮಾಹಿತಿ.   

ಬೆಂಗಳೂರು, [ಜೂ.29]: ಲಕ್ಷ ಅಲ್ಲ, ಕೋಟಿ ಅಲ್ಲ..ಸಾವಿರ..ಸಾವಿರ ಕೋಟಿ ಲೂಟಿಯನ್ನು ಸುವರ್ಣ ನ್ಯೂಸ್ ಬಯಲು ಮಾಡುತ್ತಿದೆ ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ.ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅತಿದೊಡ್ಡ ಭ್ರಷ್ಟಾಚಾರ ನಡೆದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸಾಮಾಜಿಕ ಕಾರ್ಯಕರ್ತ ಕೋಡೂರು ವೆಂಕಟೇಶ್ ಸಲ್ಲಿಸಿದ್ದ ಅರ್ಜಿಯಲ್ಲಿ ಸ್ಫೋಟಕ ಮಾಹಿತಿ ಸಿಕ್ಕಿದೆ.   

Video Top Stories