ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದೆ.

Share this Video
  • FB
  • Linkdin
  • Whatsapp

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದ್ದು, ಇಬ್ಬರು ಪರಸ್ಪರ ಏಕವಚನದಲ್ಲೇ ಆರೋಪ-ಪ್ರತ್ಯಾರೋಪಗಳಲ್ಲಿ ಮುಳುಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದಲ್ಲಿ ಒಬ್ಬರನ್ನ ಕಾಂಗ್ರೆಸ್‌ಗೆ ರಾಜೀನಾಮೆ ಕೊಡಿಸುತ್ತಿದ್ದಾರೆ. ಇದಕ್ಕೆ ಸತೀಶ್ ಜಾರಕಿಹೊಳಿ ನಮ್ಮ ಹೋರಾಟ ಬೇರೆ ಇದೆ ಎಂದು ಹೇಳಿಕೆ ನೀಡಿದ್ದು, ಮತ್ತಷ್ಟು ಸಹೋದರರ ಸವಾಲ್ ಮುಂದುವರೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video