Asianet Suvarna News Asianet Suvarna News

ದಸರಾ ಗಜಪಯಣದಲ್ಲಿ ಬಿಜೆಪಿ ಭಿನ್ನಮತ ಸ್ಫೋಟ; ಎರೆಡೆರಡು ಬಾರಿ ಪೂಜೆ!

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತದ ಬೆಂಕಿ ಹೊಗೆಯಾಡುತ್ತಿದೆ. ಅದಕ್ಕೆ ಪೂರಕವೆಂಬಂತೆ, ಮೈಸೂರಿನಲ್ಲಿ ನಡೆದ ದಸರಾ ಗಜಪಯಣ ಸಂದರ್ಭದಲ್ಲಿ ಬೇರೆ ಬೇರೆ ನಾಯಕರಿಂದ ಎರಡೆರಡು ಬಾರಿ ಪೂಜೆ ಸಲ್ಲಿಸಲಾಗಿದೆ.

ಮೈಸೂರು (ಆ.22): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತದ ಬೆಂಕಿ ಹೊಗೆಯಾಡುತ್ತಿದೆ. ಅದಕ್ಕೆ ಪೂರಕವೆಂಬಂತೆ, ಮೈಸೂರಿನಲ್ಲಿ ನಡೆದ ದಸರಾ ಗಜಪಯಣ ಸಂದರ್ಭದಲ್ಲಿ ಬೇರೆ ಬೇರೆ ನಾಯಕರಿಂದ ಎರಡೆರಡು ಬಾರಿ ಪೂಜೆ ಸಲ್ಲಿಸಲಾಗಿದೆ.