ಮರಳು ಮಾಫಿಯಾ ದಂಧೆಕೋರರನ್ನು ಹಿಡಿಯಲು ತಹಶೀಲ್ದಾರ್ ಹೊಸ ಪ್ಲಾನ್

ಮಾರುವೇಷದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ತಹಸೀಲ್ದಾರ್ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲೂಕಿನ ಗೆಜ್ಜೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ಟ್ರಾಕ್ಟರ್, ಒಂದು ಜೆಸಿಬಿ ವಶಕ್ಕೆ ಪಡೆದಿದ್ದಾರೆ. ತಹಸೀಲ್ದಾರ್ ಗಿರೀಶ್ ಕಾರ್ಯಕ್ಕೆ ದಂಧೆಕೋರರು ಬೆಚ್ಚಿ ಬಿದ್ದಿದ್ದಾರೆ.  

Share this Video
  • FB
  • Linkdin
  • Whatsapp

ಮಾರುವೇಷದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ತಹಸೀಲ್ದಾರ್ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲೂಕಿನ ಗೆಜ್ಜೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ಟ್ರಾಕ್ಟರ್, ಒಂದು ಜೆಸಿಬಿ ವಶಕ್ಕೆ ಪಡೆದಿದ್ದಾರೆ. ತಹಸೀಲ್ದಾರ್ ಗಿರೀಶ್ ಕಾರ್ಯಕ್ಕೆ ದಂಧೆಕೋರರು ಬೆಚ್ಚಿ ಬಿದ್ದಿದ್ದಾರೆ.

Related Video