Asianet Suvarna News Asianet Suvarna News

‘ವಿಶ್ವನಾಥ್ ಸತ್ಯ ನುಡಿದಿದ್ದಾರೆ, ಕಾಂಗ್ರೆಸ್ ಹೈಕಮಾಂಡ್ ಪರಾಮರ್ಶೆ ನಡೆಸಲಿ’

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ಮಿತ್ರಪಕ್ಷ ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ವಿಶ್ವನಾಥ್ ಸತ್ಯ ಹೇಳುವ ಮನುಷ್ಯ, ಈಗಲೂ ಸತ್ಯವನ್ನೇ ಹೇಳಿದ್ದಾರೆ, ಈ ಬಗ್ಗೆ ಕಾಂಗ್ರೆಸ್- ಜೆಡಿಎಸ್ ನಾಯಕರು ಪರಾಮರ್ಶೆ ನಡೆಸಬೇಕು ಎಂದು ವಿಪಕ್ಷ ನಾಯಕಿ ಶೋಭಾ ಕರಾಂದ್ಲಾಜೆ ಹೇಳಿದ್ದಾರೆ.   

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ಮಿತ್ರಪಕ್ಷ ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ವಿಶ್ವನಾಥ್ ಸತ್ಯ ಹೇಳುವ ಮನುಷ್ಯ, ಈಗಲೂ ಸತ್ಯವನ್ನೇ ಹೇಳಿದ್ದಾರೆ, ಈ ಬಗ್ಗೆ ಕಾಂಗ್ರೆಸ್- ಜೆಡಿಎಸ್ ನಾಯಕರು ಪರಾಮರ್ಶೆ ನಡೆಸಬೇಕು ಎಂದು ವಿಪಕ್ಷ ನಾಯಕಿ ಶೋಭಾ ಕರಾಂದ್ಲಾಜೆ ಹೇಳಿದ್ದಾರೆ.