ಆನಂದ್ ಸಿಂಗ್ ರಾಜೀನಾಮೆ; ಕೈಚಿಲ್ಲಿದ ಟ್ರಬಲ್ ಶೂಟರ್ ಡಿಕೆಶಿ?

ಶಾಸಕ ಆನಂದ್ ಸಿಂಗ್ ರಾಜೀನಾಮೆ; ಮನವೊಲಿಸಲು ಪ್ರಯತ್ನಿಸಿದ್ದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್; ಪಕ್ಷ ಬಿಟ್ಟು ಹೋಗಲ್ಲ ಎಂದಿದ್ದ ಆನಂದ್ ಸಿಂಗ್!  

Share this Video
  • FB
  • Linkdin
  • Whatsapp

 ಬೆಂಗಳೂರು (ಜು.01): ಮೈತ್ರಿ ಸರ್ಕಾರ ರಚನೆಯ ಮೊದಲ ದಿನದಿಂದ ವಿಜಯನಗರ  ಶಾಸಕ ಆನಂದ್ ಸಿಂಗ್‌ರನ್ನು ಕಾಂಗ್ರೆಸ್‌ನಲ್ಲಿ ಹಿಡಿದಿಟ್ಟುಕೊಳ್ಳುವುದರ ಹಿಂದೆ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಪಾತ್ರ ದೊಡ್ಡದು.

Add Asianetnews Kannada as a Preferred SourcegooglePreferred

ಮೈತ್ರಿ ಸರ್ಕಾರ ಬಹುಮತ ಸಾಬೀತು ಪಡಿಸುವ ವೇಳೆ, ಈಗಲ್ಟನ್ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್‌ರಿಂದ ಹಲ್ಲೆ ನಡೆದ ಸಂದರ್ಭದಲ್ಲಿ, ಆನಂದ್ ಸಿಂಗ್‌ರನ್ನು ಡಿ.ಕೆ. ಶಿವಕುಮಾರ್ ‘ಕೈ’ಯಲ್ಲೇ ಹಿಡಿದಿಟ್ಟುಕೊಳ್ಳಲು ಯಶಸ್ವಿಯಾಗಿದ್ದರು.

ಆದರೆ ಈ ಬಾರಿ ಟ್ರಬಲ್ ಶೂಟರ್‌ಗೇ ಆನಂದ್ ಸಿಂಗ್ ಕೈಕೊಟ್ಟಿದ್ದಾರೆ. ಅದಕ್ಕೆ ಕಾರಣ ಬರೇ ಜಿಂದಾಲ್‌ಗೆ ಭೂಮಿ ಕಾರಣನಾ? ಅಥವಾ ಇನ್ನೇನಾದರೂ ಇದೆಯಾ? ಡಿಕೆಶಿ ಏನು ಹೇಳ್ತಿದ್ದಾರೆ? ಈ ಸ್ಟೋರಿ ನೋಡಿ...

Related Video