ಮುಂದಿನ ನಡೆಯ ಬಗ್ಗೆ ಗುಟ್ಟು ಬಿಚ್ಚಿಟ್ಟ ಸಿದ್ದರಾಮಯ್ಯ!
ಒಂದು ಕಡೆ ಕೂಡಲೇ ವಿಶ್ವಾಸ ಮತ ಯಾಚಿಸಬೇಕೆಂದು ಬಿಜೆಪಿ ಪಟ್ಟು ಹಿಡಿದಿದ್ದರೆ, ಇನ್ನೊಂದು ಕಡೆ ಕಾಂಗ್ರೆಸ್ ತನ್ನದೇ ತಂತ್ರವನ್ನು ಹೆಣೆದಿದೆ. ವಿಶ್ವಾಸ ಮತ ಕಲಾಪದ ಮುಂದಿನ ನಡೆಯ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...
ಬೆಂಗಳೂರು (ಜು.19): ಒಂದು ಕಡೆ ಕೂಡಲೇ ವಿಶ್ವಾಸ ಮತ ಯಾಚಿಸಬೇಕೆಂದು ಬಿಜೆಪಿ ಪಟ್ಟು ಹಿಡಿದಿದ್ದರೆ, ಇನ್ನೊಂದು ಕಡೆ ಕಾಂಗ್ರೆಸ್ ತನ್ನದೇ ತಂತ್ರವನ್ನು ಹೆಣೆದಿದೆ. ವಿಶ್ವಾಸ ಮತ ಕಲಾಪದ ಮುಂದಿನ ನಡೆಯ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...