Asianet Suvarna News Asianet Suvarna News

ಸಂಪುಟ ವಿಸ್ತರಣೆ ಪಕ್ಕಾ, ಮೂವರಿಗೆ ಸಂಪುಟದಲ್ಲಿ ಸ್ಥಾನ

ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ  ಭಾರೀ ಸದ್ದು ಮಾಡುತ್ತಿರುವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗುತ್ತೆ ಎಂದಿರುವ ಅವರು, ಖಾಲಿಯಿರುವ ಮೂರು ಸ್ಥಾನಗಳನ್ನು ತುಂಬಿಸುವ ಕೆಲಸ ಆಗುತ್ತೆ ಎಂದು ತಿಳಿಸಿದ್ದಾರೆ.   

ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ  ಭಾರೀ ಸದ್ದು ಮಾಡುತ್ತಿರುವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗುತ್ತೆ ಎಂದಿರುವ ಅವರು, ಖಾಲಿಯಿರುವ ಮೂರು ಸ್ಥಾನಗಳನ್ನು ತುಂಬಿಸುವ ಕೆಲಸ ಆಗುತ್ತೆ ಎಂದು ತಿಳಿಸಿದ್ದಾರೆ.   

Video Top Stories