Asianet Suvarna News Asianet Suvarna News

ಹೇಳಿಕೆಗಳ ಗೂಡಾರ್ಥ.. ಸಮಜಾಯಿಷಿ ಕೊಡುತ್ತಲೆ HDKಗೆ ಸಿದ್ದು ಗುದ್ದು!

ಕೆಲಸ ಮಾಡಿದವರಿಗೆ ಓಟು ಕೊಟ್ಟಿಲ್ಲ ಎಂಬ ಹೇಳಿಕೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡು ಸ್ಪಷ್ಟನೆ ನೀಡಿದ್ದಾರೆ. ಸ್ಪಷ್ಟನೆ ನೀಡುತ್ತ ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೂ ಟಾಂಗ್ ನೀಡಿದ್ದಾರೆ. 

ಕೆಲಸ ಮಾಡಿದವರಿಗೆ ಓಟು ಕೊಟ್ಟಿಲ್ಲ ಎಂಬ ಹೇಳಿಕೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡು ಸ್ಪಷ್ಟನೆ ನೀಡಿದ್ದಾರೆ. ಸ್ಪಷ್ಟನೆ ನೀಡುತ್ತ ಪರೋಕ್ಷವಾಗಿ ಕುಮಾರಸ್ವಾಮಿ ಅವರಿಗೂ ಟಾಂಗ್ ನೀಡಿದ್ದಾರೆ.