Asianet Suvarna News Asianet Suvarna News

ಸಿದ್ದರಾಮಯ್ಯ ಸಿಎಂ ಆದ್ರೆ ರಾಜ್ಯಕ್ಕೆ ಅನುಕೂಲ:ಮತ್ತೆ ಜೆಡಿಎಸ್ ನಾಯಕರ ಹೊಟ್ಟೆ ಉರಿಸಿದ ಮಾಜಿ ಶಾಸಕ

ಸಿದ್ದರಾಮಯ್ಯ ಮತ್ತೆ ಸಿಎಂ ಹೇಳಿಕೆ ವಿಚಾರಕ್ಕೆ ಕಾಂಗ್ರೆಸ್ ಹಾಗು ಜೆಡಿಎಸ್ ನಾಯಕರ ಮಧ್ಯೆ ಬೆಂಕಿ ಹೊತ್ತಿ ಉರಿಯುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕರೊಬ್ಬರು ಉರಿಯುವ ಬೆಂಕಿಗೆ ತುಪ್ಪ ಸುರಿದು ಮತ್ತಷ್ಟು ಕಿಡಿ ಹೊತ್ತಿಸಿದ್ದಾರೆ. 

ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ನಾಯಕರು ಉರಿದು ಬಿದ್ದಿದ್ದಾರೆ. ಈ ಬಗ್ಗೆ ಜೆಡಿಎಸ್ ನಾಯಕ ಎಚ್. ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಮಧ್ಯೆ ಮಾತಿನ ಸಮರ ತಾರಕಕ್ಕೇರಿದೆ. ಇದರ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. 

Video Top Stories