MTB ನಾಗರಾಜ್ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟ ಸಿದ್ದರಾಮಯ್ಯ
ಕಾಂಗ್ರೆಸ್ ನಿಂದ ಅನರ್ಹಗೊಂಡಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತ ವಲಯದಲ್ಲಿ ಗುರುತಿಸಿಕೊಂಡರಲ್ಲಿ ಒಬ್ಬರು. ಆದ್ರೆ, ಇದೀಗ ಸಿದ್ದರಾಮಯ್ಯ ವಿರುದ್ಧವೇ ತೊಡೆತಟ್ಟಿ ನಿಂತಿದ್ದು, ಇಬ್ಬರ ನಡುವೆ ಮಾತಿನ ವಾಕ್ಸಮರ ನಡೆದಿದೆ.
ಬೆಂಗಳೂರು, [ಸೆ.01]: ಕಾಂಗ್ರೆಸ್ ನಿಂದ ಅನರ್ಹಗೊಂಡಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತ ವಲಯದಲ್ಲಿ ಗುರುತಿಸಿಕೊಂಡರಲ್ಲಿ ಒಬ್ಬರು. ಆದ್ರೆ, ಇದೀಗ ಸಿದ್ದರಾಮಯ್ಯ ವಿರುದ್ಧವೇ ತೊಡೆತಟ್ಟಿ ನಿಂತಿದ್ದು, ಇಬ್ಬರ ನಡುವೆ ಮಾತಿನ ವಾಕ್ಸಮರ ನಡೆದಿದೆ. "ನಾನು ಕಟ್ಟಿದ ಕಾಂಗ್ರೆಸ್ ಮನೆಯಲ್ಲಿ ಸಿದ್ದರಾಮಯ್ಯ ವಾಸ ಮಾಡ್ತಿದ್ದಾರೆ" ಎನ್ನುವ ಬಿ ನಾಗರಾಜ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತ್ರಿಯಿಸಿದ್ದಾರೆ. ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.