ಸಿದ್ದರಾಮಯ್ಯ ಮತ್ತೆ ಸಿಎಂ ಕೂಗು : ಕೊನೆಗೂ ಮೌನ ಮುರಿದ ಮಾಜಿ ಸಿಎಂ
ಕೆಲವು ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ಬೇಕು ಎಂದು ಬಯಸುತ್ತಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟು ಹಾಕಿದೆ. ಈ ಬಗ್ಗೆ ಖುದ್ದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಅವರೇನು ಹೇಳಿದ್ದಾರೆ? ನೋಡೋಣ ಬನ್ನಿ...
ಕೆಲವು ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ಬೇಕು ಎಂದು ಬಯಸುತ್ತಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟು ಹಾಕಿದೆ. ಈ ಬಗ್ಗೆ ಖುದ್ದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಅವರೇನು ಹೇಳಿದ್ದಾರೆ? ನೋಡೋಣ ಬನ್ನಿ...