Asianet Suvarna News Asianet Suvarna News

‘ಮುಖ್ಯಮಂತ್ರಿಗಳೇ, ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೋ? ಬರ-ಪ್ರವಾಹ ನಿರ್ವಹಣೆಯದ್ದೋ?’

ಒಂದು ಕಡೆ ಬರ, ಇನ್ನೊಂದು ಕಡೆ ಪ್ರವಾಹ ಭೀತಿ. ಆದರೆ ಅದನ್ನು ನಿರ್ವಹಿಸಲು ಸಚಿವರೇ ಇಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಸಿಟ್ಟನ್ನು ಹೊರ ಹಾಕಿದ್ದಾರೆ. 

ಬೆಂಗಳೂರು (ಆ.03): ಒಂದು ಕಡೆ ಬರ, ಇನ್ನೊಂದು ಕಡೆ ಪ್ರವಾಹ ಭೀತಿ. ಆದರೆ ಅದನ್ನು ನಿರ್ವಹಿಸಲು ಸಚಿವರೇ ಇಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಸಿಟ್ಟನ್ನು ಹೊರ ಹಾಕಿದ್ದಾರೆ. 

Video Top Stories