Asianet Suvarna News Asianet Suvarna News

ಮೈತ್ರಿಯಲ್ಲಿ ಭಿನ್ನಮತ ಸ್ಫೋಟ; ವಿಶ್ವನಾಥ್ ವಿರುದ್ಧ ಸಿದ್ದು ಫುಲ್ ಗರಂ

ಲೋಕಸಭಾ ಚುನಾವಣಾ ಫಲಿತಾಂಶಗಳು ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮೈತ್ರಿ ನಾಯಕರ ನಡುವಿನ ಭಿನ್ನಮತ ಈಗ ಹೊಸ ತಿರುವನ್ನು ಪಡೆದುಕೊಂಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹೇಳಿಕೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಗರಂ ಆಗಿದ್ದು, ಟ್ವೀಟರ್ ನಲ್ಲಿ ತಮ್ಮ ಪ್ರತಿಕ್ರಿಯೆ ಹೊರಹಾಕಿದ್ದು ಹೀಗೆ.

ಲೋಕಸಭಾ ಚುನಾವಣಾ ಫಲಿತಾಂಶಗಳು ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮೈತ್ರಿ ನಾಯಕರ ನಡುವಿನ ಭಿನ್ನಮತ ಈಗ ಹೊಸ ತಿರುವನ್ನು ಪಡೆದುಕೊಂಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹೇಳಿಕೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಗರಂ ಆಗಿದ್ದು, ಟ್ವೀಟರ್ ನಲ್ಲಿ ತಮ್ಮ ಪ್ರತಿಕ್ರಿಯೆ ಹೊರಹಾಕಿದ್ದು ಹೀಗೆ.

Video Top Stories