ಮೈತ್ರಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ
ಮೈತ್ರಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಎರಡು ತಾಲೂಕುಗಳಿಗೆ ಒಬ್ಬ ತಹಸೀಲ್ದಾರ್ ರನ್ನು ನೇಮಿಸಿದ್ದಾರೆ. ಗುಳೇದಗುಡ್ಡ ತಾಲೂಕಿನಲ್ಲಿ ಇತರೆ ಸಿಬ್ಬಂದಿ, ಕಚೇರಿಗಳನ್ನು ಮಾಡಿಲ್ಲ. ನಾನು ಸಮನ್ವಯ ಸಮಿತಿ ಅಧ್ಯಕ್ಷ ಅಷ್ಟೇ. ಜಾಸ್ತಿ ಮಾತಾಡೋಕೆ ಆಗಲ್ಲ ಎಂದಿದ್ದಾರೆ.
ಮೈತ್ರಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ. ಎರಡು ತಾಲೂಕುಗಳಿಗೆ ಒಬ್ಬ ತಹಸೀಲ್ದಾರ್ ರನ್ನು ನೇಮಿಸಿದ್ದಾರೆ. ಗುಳೇದಗುಡ್ಡ ತಾಲೂಕಿನಲ್ಲಿ ಇತರೆ ಸಿಬ್ಬಂದಿ, ಕಚೇರಿಗಳನ್ನು ಮಾಡಿಲ್ಲ. ನಾನು ಸಮನ್ವಯ ಸಮಿತಿ ಅಧ್ಯಕ್ಷ ಅಷ್ಟೇ. ಜಾಸ್ತಿ ಮಾತಾಡೋಕೆ ಆಗಲ್ಲ ಎಂದಿದ್ದಾರೆ.