Asianet Suvarna News Asianet Suvarna News

‘7 ಗಂಟೆಗೆ ವ್ಯಕ್ತಿಯೊಬ್ಬರು ನದಿಗೆ ಹಾರಿದ್ದನ್ನು ನೋಡಿದೆ!’

ಉದ್ಯಮಿ ವಿ.ಜಿ. ಸಿದ್ಧಾರ್ಥ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಮಂಗಳೂರು ಹತ್ತಿರ ನೇತ್ರಾವತಿ ನದಿ ಬಳಿಯಿಂದ ಕಾಣೆಯಾಗಿರುವ ಸಿದ್ದಾರ್ಥರಿಗೆ ಶೋಧ ಕಾರ್ಯ ಮುಂದುವರಿದಿದೆ. ಈ ನಡುವೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ಸ್ಥಳೀಯ ಮೀನುಗಾರರೊಬ್ಬರು, 7 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬ ನದಿಗೆ ಹಾರುವುದನ್ನು ನೋಡಿದ್ದೇನೆ ಎಂದಿದ್ದಾರೆ.

ಮಂಗಳೂರು (ಜು.30): ಉದ್ಯಮಿ ವಿ.ಜಿ. ಸಿದ್ಧಾರ್ಥ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಮಂಗಳೂರು ಹತ್ತಿರ ನೇತ್ರಾವತಿ ನದಿ ಬಳಿಯಿಂದ ಕಾಣೆಯಾಗಿರುವ ಸಿದ್ದಾರ್ಥರಿಗೆ ಶೋಧ ಕಾರ್ಯ ಮುಂದುವರಿದಿದೆ. ಈ ನಡುವೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ಸ್ಥಳೀಯ ಮೀನುಗಾರರೊಬ್ಬರು, 7 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬ ನದಿಗೆ ಹಾರುವುದನ್ನು ನೋಡಿದ್ದೇನೆ ಎಂದಿದ್ದಾರೆ.