ಮಧುಕರ ಶೆಟ್ಟಿ ನಿಗೂಢ ಸಾವಿನ ತನಿಖೆಗೆ ಸಮಿತಿ ರಚನೆ

ಅನಾರೋಗ್ಯದ ಕಾರಣದಿಂದ  ಕಳೆದ ವರ್ಷ ಡಿ. 25ರಂದು ನಿಧನರಾದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಕುರಿತು ತನಿಖೆ ನಡೆಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ತಜ್ಞರನ್ನೊಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, 2 ವಾರಗಳಲ್ಲಿ ಪ್ರಾಥಮಿಕ ವರದಿ ಸಲ್ಲಿಸಲು ಆ ಸಮಿತಿಗೆ ಸೂಚಿಸಲಾಗಿದೆ.    

Share this Video
  • FB
  • Linkdin
  • Whatsapp

ಅನಾರೋಗ್ಯದ ಕಾರಣದಿಂದ ಕಳೆದ ವರ್ಷ ಡಿ. 25ರಂದು ನಿಧನರಾದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಕುರಿತು ತನಿಖೆ ನಡೆಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ತಜ್ಞರನ್ನೊಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, 2 ವಾರಗಳಲ್ಲಿ ಪ್ರಾಥಮಿಕ ವರದಿ ಸಲ್ಲಿಸಲು ಆ ಸಮಿತಿಗೆ ಸೂಚಿಸಲಾಗಿದೆ.

Related Video