ಡಿಕೆಶಿ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ

ಇಡಿ ತನಿಖೆಯಿಂದ ಡಿ ಕೆ ಶಿವಕುಮಾರ್ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ಮಾಡಲಾಗಿದೆ. ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ. 

Share this Video
  • FB
  • Linkdin
  • Whatsapp

ಇಡಿ ತನಿಖೆಯಿಂದ ಡಿ ಕೆ ಶಿವಕುಮಾರ್ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ಮಾಡಲಾಗಿದೆ. ಡಿಕೆಶಿ ಬಿಡುಗಡೆಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹರಕೆ ಹೊತ್ತಿದ್ದರು. ಯಾಗದಲ್ಲಿ ಡಿ ಕೆ ಶಿವಕುಮಾರ್ ಸಂಬಂಧಿಕರು ಭಾಗಿಯಾಗಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾ ಹೋಮ ಮಾಡಲಾಗಿದೆ. 

Related Video